ಬೆಳಗಾವಿ: ಆಹಾರ ಕಿಟ್‌ ಪಡೆಯಲು ಬಂದ ಮಹಿಳೆಯರಿಗೆ ಲಾಠಿ ಏಟು

ಬೆಳಗಾವಿ: ಆಹಾರ ಕಿಟ್‌ ಪಡೆಯಲು ಬಂದ ಮಹಿಳೆಯರಿಗೆ ಲಾಠಿ ಏಟು

Suvarna News   | Asianet News
Published : Jun 05, 2020, 03:01 PM IST

ಅಹಾರ ಕಿಟ್‌ ಪಡೆಯಲು ಆಗಮಿಸಿದ ಸಾವಿರಾರು ಮಹಿಳೆಯರು| ಬೆಳಗಾವಿ ನಗರದ ಸಚಿವ ಸುರೇಶ ಅಂಗಡಿ ಅವರ ಕಚೇರಿ ಎದುರು ನಡೆದ ಘಟನೆ| ಮಹಿಳೆಯರನ್ನ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ|

ಬೆಳಗಾವಿ(ಜೂ.05): ಅಹಾರ ಕಿಟ್‌ ಪಡೆಯಲು ಸಾವಿರಾರು ಮಹಿಳೆಯರು ಒಂದು ಕಡೆ ಸೇರಿ ಗದ್ದಲವಾದ ಘಟನೆ ನಗರದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಕಚೇರಿ ಎದುರು ನಡೆದಿದೆ. ಮಹಿಳೆಯರನ್ನ ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. 

ಈ ಹಂತದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದು ಸೂಕ್ತವಲ್ಲ: ಶೆರಿಯಾರ್

ಲಾಕ್‌ಡೌನ್‌ ಸಂಬಂಧ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ದಿನಸಿ ಕಿಟ್‌ ನೀಡುತ್ತಿದ್ದರು. ಹೀಗಾಗಿ ಕಿಟ್‌ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಕೆಲ ಹೊತ್ತು ಕಾಲ್ತುಳಿತ ಅಗುತ್ತೆ ಎಂಬ ಅತಂಕ ಕೂಡ ನಿರ್ಮಾಣವಾಗಿತ್ತು. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!