ಬೆಳಗಾವಿ: ಆಹಾರ ಕಿಟ್‌ ಪಡೆಯಲು ಬಂದ ಮಹಿಳೆಯರಿಗೆ ಲಾಠಿ ಏಟು

ಬೆಳಗಾವಿ: ಆಹಾರ ಕಿಟ್‌ ಪಡೆಯಲು ಬಂದ ಮಹಿಳೆಯರಿಗೆ ಲಾಠಿ ಏಟು

Published : Jun 05, 2020, 03:01 PM IST

ಅಹಾರ ಕಿಟ್‌ ಪಡೆಯಲು ಆಗಮಿಸಿದ ಸಾವಿರಾರು ಮಹಿಳೆಯರು| ಬೆಳಗಾವಿ ನಗರದ ಸಚಿವ ಸುರೇಶ ಅಂಗಡಿ ಅವರ ಕಚೇರಿ ಎದುರು ನಡೆದ ಘಟನೆ| ಮಹಿಳೆಯರನ್ನ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ|

ಬೆಳಗಾವಿ(ಜೂ.05): ಅಹಾರ ಕಿಟ್‌ ಪಡೆಯಲು ಸಾವಿರಾರು ಮಹಿಳೆಯರು ಒಂದು ಕಡೆ ಸೇರಿ ಗದ್ದಲವಾದ ಘಟನೆ ನಗರದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಕಚೇರಿ ಎದುರು ನಡೆದಿದೆ. ಮಹಿಳೆಯರನ್ನ ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. 

ಈ ಹಂತದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದು ಸೂಕ್ತವಲ್ಲ: ಶೆರಿಯಾರ್

ಲಾಕ್‌ಡೌನ್‌ ಸಂಬಂಧ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ದಿನಸಿ ಕಿಟ್‌ ನೀಡುತ್ತಿದ್ದರು. ಹೀಗಾಗಿ ಕಿಟ್‌ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಕೆಲ ಹೊತ್ತು ಕಾಲ್ತುಳಿತ ಅಗುತ್ತೆ ಎಂಬ ಅತಂಕ ಕೂಡ ನಿರ್ಮಾಣವಾಗಿತ್ತು. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!