ಬೆಳಗಾವಿ: ಆಹಾರ ಕಿಟ್‌ ಪಡೆಯಲು ಬಂದ ಮಹಿಳೆಯರಿಗೆ ಲಾಠಿ ಏಟು

ಬೆಳಗಾವಿ: ಆಹಾರ ಕಿಟ್‌ ಪಡೆಯಲು ಬಂದ ಮಹಿಳೆಯರಿಗೆ ಲಾಠಿ ಏಟು

Suvarna News   | Asianet News
Published : Jun 05, 2020, 03:01 PM IST

ಅಹಾರ ಕಿಟ್‌ ಪಡೆಯಲು ಆಗಮಿಸಿದ ಸಾವಿರಾರು ಮಹಿಳೆಯರು| ಬೆಳಗಾವಿ ನಗರದ ಸಚಿವ ಸುರೇಶ ಅಂಗಡಿ ಅವರ ಕಚೇರಿ ಎದುರು ನಡೆದ ಘಟನೆ| ಮಹಿಳೆಯರನ್ನ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ|

ಬೆಳಗಾವಿ(ಜೂ.05): ಅಹಾರ ಕಿಟ್‌ ಪಡೆಯಲು ಸಾವಿರಾರು ಮಹಿಳೆಯರು ಒಂದು ಕಡೆ ಸೇರಿ ಗದ್ದಲವಾದ ಘಟನೆ ನಗರದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಕಚೇರಿ ಎದುರು ನಡೆದಿದೆ. ಮಹಿಳೆಯರನ್ನ ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. 

ಈ ಹಂತದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದು ಸೂಕ್ತವಲ್ಲ: ಶೆರಿಯಾರ್

ಲಾಕ್‌ಡೌನ್‌ ಸಂಬಂಧ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ದಿನಸಿ ಕಿಟ್‌ ನೀಡುತ್ತಿದ್ದರು. ಹೀಗಾಗಿ ಕಿಟ್‌ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಕೆಲ ಹೊತ್ತು ಕಾಲ್ತುಳಿತ ಅಗುತ್ತೆ ಎಂಬ ಅತಂಕ ಕೂಡ ನಿರ್ಮಾಣವಾಗಿತ್ತು. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?