ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

Published : Nov 09, 2022, 03:56 PM IST

ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
 

ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಪ್ರತಿಕೃತಿ ದಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಿಂದ  ಪ್ರತಿಭಟನೆ ನಡೆಸಿ, ಸತೀಶ್‌ ಕ್ಷಮೆ ಕೇಳುವಂತೆ ಪಟ್ಟು ಹಿಡಿಯಲಾಗಿದೆ. ಗರ್ವದಿಂದ ಹೇಳಿ ನಾನು ಹಿಂದೂ ಎಂದು ಘೋಷಣೆಯೊಂದಿಗೆ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮಾಡಿ, ಸತೀಶ್‌ ಜಾರಕಿಹೊಳಿ ಹಾಗೂ ಕಾಂಗ್ರೆಸ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

60ಕ್ಕೂ ಹೆಚ್ಚು ದೇಸಿ ಗೋವು ಸಲಹುತ್ತಿರುವ ಆಧುನಿಕ ಗೋಪಾಲಕಿ ಕಮಲಮ್ಮ 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more