ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

Published : Nov 09, 2022, 03:56 PM IST

ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
 

ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಪ್ರತಿಕೃತಿ ದಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಿಂದ  ಪ್ರತಿಭಟನೆ ನಡೆಸಿ, ಸತೀಶ್‌ ಕ್ಷಮೆ ಕೇಳುವಂತೆ ಪಟ್ಟು ಹಿಡಿಯಲಾಗಿದೆ. ಗರ್ವದಿಂದ ಹೇಳಿ ನಾನು ಹಿಂದೂ ಎಂದು ಘೋಷಣೆಯೊಂದಿಗೆ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮಾಡಿ, ಸತೀಶ್‌ ಜಾರಕಿಹೊಳಿ ಹಾಗೂ ಕಾಂಗ್ರೆಸ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

60ಕ್ಕೂ ಹೆಚ್ಚು ದೇಸಿ ಗೋವು ಸಲಹುತ್ತಿರುವ ಆಧುನಿಕ ಗೋಪಾಲಕಿ ಕಮಲಮ್ಮ 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more