ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ

Published : Nov 09, 2022, 03:56 PM IST

ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
 

ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಪ್ರತಿಕೃತಿ ದಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಿಂದ  ಪ್ರತಿಭಟನೆ ನಡೆಸಿ, ಸತೀಶ್‌ ಕ್ಷಮೆ ಕೇಳುವಂತೆ ಪಟ್ಟು ಹಿಡಿಯಲಾಗಿದೆ. ಗರ್ವದಿಂದ ಹೇಳಿ ನಾನು ಹಿಂದೂ ಎಂದು ಘೋಷಣೆಯೊಂದಿಗೆ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮಾಡಿ, ಸತೀಶ್‌ ಜಾರಕಿಹೊಳಿ ಹಾಗೂ ಕಾಂಗ್ರೆಸ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

60ಕ್ಕೂ ಹೆಚ್ಚು ದೇಸಿ ಗೋವು ಸಲಹುತ್ತಿರುವ ಆಧುನಿಕ ಗೋಪಾಲಕಿ ಕಮಲಮ್ಮ 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more