ಬೆಳಗಾವಿ: ಸಾರಾಯಿ ತರಲು ನದಿಗೆ ಹಾರಿದ ಭೂಪ, ಕುಡುಕನ ಹುಚ್ಚಾಟಕ್ಕೆ ಗ್ರಾಮಸ್ಥರು ಸುಸ್ತೋ ಸುಸ್ತು..!

ಬೆಳಗಾವಿ: ಸಾರಾಯಿ ತರಲು ನದಿಗೆ ಹಾರಿದ ಭೂಪ, ಕುಡುಕನ ಹುಚ್ಚಾಟಕ್ಕೆ ಗ್ರಾಮಸ್ಥರು ಸುಸ್ತೋ ಸುಸ್ತು..!

Published : Sep 27, 2020, 01:27 PM ISTUpdated : Sep 27, 2020, 01:28 PM IST

ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನ ಹುಚ್ಚಾಟ| ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದ ಘಟನೆ| ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ ಕುಡುಕ|
 

ಬೆಳಗಾವಿ(ಸೆ.27): ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಹಾಲಪ್ಪ ಎಂಬುವನೇ ಈ ರೀತಿಯಾಗಿ ಹುಚ್ಚಾಟ ಮಾಡಿದ ವ್ಯಕ್ತಿಯಾಗಿದ್ದಾನೆ. 

ಉತ್ತರ ಕರ್ನಾಟಕಕ್ಕೆ ಮತ್ತೆ ವರುಣಾಘಾತ: ಸಂಕಷ್ಟದಲ್ಲಿ ಜನತೆ

ಹಾಲಪ್ಪ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಢವಳೇಶ್ವರ ಗ್ರಾಮಕ್ಕೆ ಸಾರಾರಿ ತರಲೆಂದು ನದಿ ಹಾರಿದ್ದಾನೆ. ಹಾಲಪ್ಪ ಕುಡಿದ ಮತ್ತಿನಲ್ಲಿಯೇ‌ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ ಕಂಡು ಢವಳೇಶ್ವರ ಗ್ರಾಮಸ್ಥರು ಸುಸ್ತಾಗಿದ್ದಾರೆ. ಅದೃಷ್ಟವಶಾತ್ ಹಾಲಪ್ಪನಿಗೆ ಪ್ರಾಣಾಪಾಯ ಉಂಟಾಗಿಲ್ಲ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?