ಬೆಳಗಾವಿ: ಸಾರಾಯಿ ತರಲು ನದಿಗೆ ಹಾರಿದ ಭೂಪ, ಕುಡುಕನ ಹುಚ್ಚಾಟಕ್ಕೆ ಗ್ರಾಮಸ್ಥರು ಸುಸ್ತೋ ಸುಸ್ತು..!

ಬೆಳಗಾವಿ: ಸಾರಾಯಿ ತರಲು ನದಿಗೆ ಹಾರಿದ ಭೂಪ, ಕುಡುಕನ ಹುಚ್ಚಾಟಕ್ಕೆ ಗ್ರಾಮಸ್ಥರು ಸುಸ್ತೋ ಸುಸ್ತು..!

Suvarna News   | Asianet News
Published : Sep 27, 2020, 01:27 PM ISTUpdated : Sep 27, 2020, 01:28 PM IST

ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನ ಹುಚ್ಚಾಟ| ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದ ಘಟನೆ| ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ ಕುಡುಕ|
 

ಬೆಳಗಾವಿ(ಸೆ.27): ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಹಾಲಪ್ಪ ಎಂಬುವನೇ ಈ ರೀತಿಯಾಗಿ ಹುಚ್ಚಾಟ ಮಾಡಿದ ವ್ಯಕ್ತಿಯಾಗಿದ್ದಾನೆ. 

ಉತ್ತರ ಕರ್ನಾಟಕಕ್ಕೆ ಮತ್ತೆ ವರುಣಾಘಾತ: ಸಂಕಷ್ಟದಲ್ಲಿ ಜನತೆ

ಹಾಲಪ್ಪ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಢವಳೇಶ್ವರ ಗ್ರಾಮಕ್ಕೆ ಸಾರಾರಿ ತರಲೆಂದು ನದಿ ಹಾರಿದ್ದಾನೆ. ಹಾಲಪ್ಪ ಕುಡಿದ ಮತ್ತಿನಲ್ಲಿಯೇ‌ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ ಕಂಡು ಢವಳೇಶ್ವರ ಗ್ರಾಮಸ್ಥರು ಸುಸ್ತಾಗಿದ್ದಾರೆ. ಅದೃಷ್ಟವಶಾತ್ ಹಾಲಪ್ಪನಿಗೆ ಪ್ರಾಣಾಪಾಯ ಉಂಟಾಗಿಲ್ಲ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!