ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

Published : Apr 11, 2020, 10:38 PM IST

ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ, (ಏ.11): ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಕೊರೋನಾ ಸೇವೆಯಲ್ಲಿರುವ ತಾಯಿಗೆ ಸಿಎಂ ಕರೆ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ ಅರಭಾವಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ವೇಳೆ ಪತಿ ಪತ್ನಿಗಾಗಿ ತಮ್ಮ ಒಂದು ಕಿಡ್ನಿ ದಾನ ಮಾಡಿದ್ದರು. ಆದ್ರೆ, ಲಾಕ್‌ಡೌನ್‌ನಿಂದ ಔಷಧಿಗಾಗಿ ಪರದಾಡುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸದಲ್ಲದೇ ಸಿಎಂ ಮಾಧ್ಯಮ ಸಲಹೆಗಾರರ ಮುಖಾಂತರ ಯಡಿಯೂರಪ್ಪನವರ ಗಮನಕ್ಕೆ ತರಲಾಗಿತ್ತು. 

ಇದರ ಬೆನ್ನಲ್ಲೇ ಸಿಎಂ  ಡಿಸಿ ಮೂಲಕ ಬೆಳಗಾಗುವುದರೊಳಗೆ ಆ ಮನೆಗೆ ಔ‍ಷಧಿ ತಲುಪಿಸಿದ್ದಾರೆ. ಇನ್ನು ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕುಟುಂಬಸ್ಥರು, ಸುವರ್ಣ ನ್ಯೂಸ್‌ ಜತೆ ಪ್ರತಿಕ್ರಿಯಿಸಿದ್ದು ಹೀಗೆ 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!