ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

Published : Apr 11, 2020, 10:38 PM IST

ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ, (ಏ.11): ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಕೊರೋನಾ ಸೇವೆಯಲ್ಲಿರುವ ತಾಯಿಗೆ ಸಿಎಂ ಕರೆ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ ಅರಭಾವಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ವೇಳೆ ಪತಿ ಪತ್ನಿಗಾಗಿ ತಮ್ಮ ಒಂದು ಕಿಡ್ನಿ ದಾನ ಮಾಡಿದ್ದರು. ಆದ್ರೆ, ಲಾಕ್‌ಡೌನ್‌ನಿಂದ ಔಷಧಿಗಾಗಿ ಪರದಾಡುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸದಲ್ಲದೇ ಸಿಎಂ ಮಾಧ್ಯಮ ಸಲಹೆಗಾರರ ಮುಖಾಂತರ ಯಡಿಯೂರಪ್ಪನವರ ಗಮನಕ್ಕೆ ತರಲಾಗಿತ್ತು. 

ಇದರ ಬೆನ್ನಲ್ಲೇ ಸಿಎಂ  ಡಿಸಿ ಮೂಲಕ ಬೆಳಗಾಗುವುದರೊಳಗೆ ಆ ಮನೆಗೆ ಔ‍ಷಧಿ ತಲುಪಿಸಿದ್ದಾರೆ. ಇನ್ನು ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕುಟುಂಬಸ್ಥರು, ಸುವರ್ಣ ನ್ಯೂಸ್‌ ಜತೆ ಪ್ರತಿಕ್ರಿಯಿಸಿದ್ದು ಹೀಗೆ 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!