ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

ಸುದ್ದಿ ಮಾಡಿ ಬೆಳಗಾಗುವುದರೊಳಗೆ ಮನೆ ಬಾಗಿಲಿಗೆ ಔಷಧಿ: ಕುಟುಂಬದ ಅಂತರಾಳದ ಮಾತು ಹೀಗಿತ್ತು..!

Published : Apr 11, 2020, 10:38 PM IST

ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ, (ಏ.11): ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.

ಕೊರೋನಾ ಸೇವೆಯಲ್ಲಿರುವ ತಾಯಿಗೆ ಸಿಎಂ ಕರೆ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ ಅರಭಾವಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ವೇಳೆ ಪತಿ ಪತ್ನಿಗಾಗಿ ತಮ್ಮ ಒಂದು ಕಿಡ್ನಿ ದಾನ ಮಾಡಿದ್ದರು. ಆದ್ರೆ, ಲಾಕ್‌ಡೌನ್‌ನಿಂದ ಔಷಧಿಗಾಗಿ ಪರದಾಡುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸದಲ್ಲದೇ ಸಿಎಂ ಮಾಧ್ಯಮ ಸಲಹೆಗಾರರ ಮುಖಾಂತರ ಯಡಿಯೂರಪ್ಪನವರ ಗಮನಕ್ಕೆ ತರಲಾಗಿತ್ತು. 

ಇದರ ಬೆನ್ನಲ್ಲೇ ಸಿಎಂ  ಡಿಸಿ ಮೂಲಕ ಬೆಳಗಾಗುವುದರೊಳಗೆ ಆ ಮನೆಗೆ ಔ‍ಷಧಿ ತಲುಪಿಸಿದ್ದಾರೆ. ಇನ್ನು ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕುಟುಂಬಸ್ಥರು, ಸುವರ್ಣ ನ್ಯೂಸ್‌ ಜತೆ ಪ್ರತಿಕ್ರಿಯಿಸಿದ್ದು ಹೀಗೆ 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?