ಜಮೀನು ಕೊಟ್ಟು ನಾವೆಲ್ಲಿಗೆ ಹೋಗೋಣಾ ಸಾಹೆಬ್ರೇ..? ಡಿಸಿ ಬಳಿ ಕಣ್ಣೀರಿಟ್ಟ ರೈತ ಮಹಿಳೆ

ಜಮೀನು ಕೊಟ್ಟು ನಾವೆಲ್ಲಿಗೆ ಹೋಗೋಣಾ ಸಾಹೆಬ್ರೇ..? ಡಿಸಿ ಬಳಿ ಕಣ್ಣೀರಿಟ್ಟ ರೈತ ಮಹಿಳೆ

Published : Feb 13, 2021, 01:22 PM IST

ಬೆಳಗಾವಿ ಹಲಗಾ- ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿಗೆ ಅಲ್ಲಿನ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಇರೋ 3 ಎಕರೆ ಜಮೀನಿನಲ್ಲಿ ಒಂದೂವರೆ ಎಕರೆ ಕಾಮಗಾರಿ ಮಾಡ್ತಿದ್ದಾರೆ. ಫಲವತ್ತಾದ ಜಮೀನು ಕೊಟ್ಟು ನಾವೆಲ್ಲಿಗೆ ಹೋಗೋಣ.? ಎಂದು ಡಿಸಿ ಹಿರೇಮಠ ಬಳಿ ರೈತ ಮಹಿಳೆ ಕಣ್ಣೀರಿಟ್ಟಿದ್ದಾರೆ. 

ಬೆಳಗಾವಿ (ಫೆ. 13): ಹಲಗಾ- ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿಗೆ ಅಲ್ಲಿನ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಇರೋ 3 ಎಕರೆ ಜಮೀನಿನಲ್ಲಿ ಒಂದೂವರೆ ಎಕರೆ ಕಾಮಗಾರಿ ಮಾಡ್ತಿದ್ದಾರೆ. ಫಲವತ್ತಾದ ಜಮೀನು ಕೊಟ್ಟು ನಾವೆಲ್ಲಿಗೆ ಹೋಗೋಣ.? ಎಂದು ಡಿಸಿ ಹಿರೇಮಠ ಬಳಿ ರೈತ ಮಹಿಳೆ ಕಣ್ಣೀರಿಟ್ಟಿದ್ದಾರೆ.  ಕಾಮಗಾರಿಯ ಬಗ್ಗೆ ಪ್ರಶ್ನಿಸಿದ್ದಕ್ಕೆ ರೈತರ ಮೇಲೆ ಲಾಠಿ ಚಾರ್ಜ್ ನಡೆದಿದೆ ಎಂದು ಡಿಸಿಗೆ ಸ್ಥಳೀಯರು ದೂರು ನೀಡಿದ್ದಾರೆ. 

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!