ಕೇಳೋರೆ ಇಲ್ಲ ಎಲೆಕೋಸು, ರೊಚ್ಚಿಗೆದ್ದ ರೈತ, ಡಿಸಿ ಕಚೇರಿ ಎದುರು ಪ್ರತಿಭಟನೆ

ಕೇಳೋರೆ ಇಲ್ಲ ಎಲೆಕೋಸು, ರೊಚ್ಚಿಗೆದ್ದ ರೈತ, ಡಿಸಿ ಕಚೇರಿ ಎದುರು ಪ್ರತಿಭಟನೆ

Suvarna News   | Asianet News
Published : Mar 03, 2020, 12:39 PM IST

ಕಳೆದ ಆಗಸ್ಟ್‌ನಲ್ಲಿ ಸುರಿದ ಕುಂಭದ್ರೋಣ ಮಳೆ ಬೆಳಗಾವಿ ಜನರ ಬದುಕನ್ನೇ ಬೀದಿಪಾಲು ಮಾಡಿತ್ತು. ಆ ನೋವು ಮರೆ ಮಾಚುವ ಮುನ್ನವೇ ಅನ್ನದಾತನಿಗೆ ಇನ್ನೊಂದು ಆಘಾತ ಎದುರಾಗಿದೆ. ನೂರಾರು ಎಕರೆಯಲ್ಲಿ ಬೆಳೆದ ಹೂಕೋಸನ್ನ ಕೇಳೋರೇ ಇಲ್ಲದಂತಾಗಿದೆ. ಇದರಿಂದ ಆಕ್ರೋಶಕ್ಕೊಳಗಾದ ರೈತ ಬೆಳೆ ಮೇಲೆ ಟ್ರಾಕ್ಟರ್ ಹರಿಸುತ್ತಿದ್ದಾನೆ . 

 

ಬೆಳಗಾವಿ (ಮಾ. 03): ಕಳೆದ ಆಗಸ್ಟ್‌ನಲ್ಲಿ ಸುರಿದ ಕುಂಭದ್ರೋಣ ಮಳೆ ಬೆಳಗಾವಿ ಜನರ ಬದುಕನ್ನೇ ಬೀದಿಪಾಲು ಮಾಡಿತ್ತು. ಆ ನೋವು ಮರೆ ಮಾಚುವ ಮುನ್ನವೇ ಅನ್ನದಾತನಿಗೆ ಇನ್ನೊಂದು ಆಘಾತ ಎದುರಾಗಿದೆ. ನೂರಾರು ಎಕರೆಯಲ್ಲಿ ಬೆಳೆದ ಹೂಕೋಸನ್ನ ಕೇಳೋರೇ ಇಲ್ಲದಂತಾಗಿದೆ. ಇದರಿಂದ ಆಕ್ರೋಶಕ್ಕೊಳಗಾದ ರೈತ ಬೆಳೆ ಮೇಲೆ ಟ್ರಾಕ್ಟರ್ ಹರಿಸುತ್ತಿದ್ದಾನೆ . 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?