ವರುಣನ ಅಬ್ಬರ: ಬೆಳಗಾವಿಯ ಹಬ್ಬಾನಟ್ಟಿ ಅಂಜನೇಯ ದೇಗುಲ ಮುಳುಗಡೆ

ವರುಣನ ಅಬ್ಬರ: ಬೆಳಗಾವಿಯ ಹಬ್ಬಾನಟ್ಟಿ ಅಂಜನೇಯ ದೇಗುಲ ಮುಳುಗಡೆ

Published : Jun 19, 2021, 01:18 PM IST

* ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ
* ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ
* ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆ

ಬೆಳಗಾವಿ(ಜೂ.19): ​ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತಾಲೂಕಿನ ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆಯಾಗಿದೆ. ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದೆ. ಕಳೆದ ಬಾರಿಯ ಪ್ರವಾಹದಲ್ಲಿ ಈ ದೇಗುಲ ಮುಳುಗಡೆಯಾಗಿತ್ತು. ಈ ಬಾರಿ ಗರ್ಭಗುಡಿಯವರೆಗೆ ನೀರು ನುಗ್ಗಿದೆ. ಪ್ರವಾಹದ ನೀರಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ.     

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!