Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Published : Aug 28, 2022, 03:31 PM ISTUpdated : Aug 28, 2022, 03:56 PM IST

Belgaum Elusive Leopard: ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ (ಆ. 28): ಬೆಳಗಾವಿ ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.  ಗಾಲ್ಫ್ ಮೈದಾನದ ತಡೆಗೋಡೆಗೆ ಎರಡು ಕಿಮೀ ಉದ್ದದ ಬಲೆ ಕಟ್ಟಿ‌ ಚಿರತೆ ಸೆರೆಗೆ ನಿರ್ಧರಿಸಲಾಗಿದೆ. ಚಿರತೆ ತಡೆಗೋಡೆ ಜಿಗಿದು ಜನವಸತಿ ಪ್ರದೇಶಕ್ಕೆ ತೆರಳದಂತೆ ನಿಗಾ ವಹಿಸಲಾಗಿದೆ. ಜೊತೆಗೆ ವನಿತಾ ವಿದ್ಯಾಲಯದ ಬಳಿ ರಸ್ತೆ ದಾಟಿದ್ದ ಕ್ಲಬ್‌ ರಸ್ತೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ‌ ಈ ನಡುವೆ  ಗೇಟ್ ಮೇಲೆರಿ ಗಾಲ್ಫ್ ಮೈದಾನ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತೆಯರು ಯತ್ನಿಸಿರುವ ಘಟನೆ ನಡೆದಿದೆ. 

ಗಾಲ್ಫ್ ಮೈದಾನದ ಗೇಟ್ ಏರಿ ಕೈ ಕಾರ್ಯಕರ್ತೆ ಆಯೀಷಾ ಸನದಿ ಹೈಡ್ರಾಮಾ ಮಾಡಿದ್ದಾರೆ.  ಬಳಿಕ ಗೇಟ್‌ನಿಂದ ತಾವೇ ಇಳಿದು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಆಯೀಷಾ ಸನದಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಧರಣಿ ನಡೆಸಿದ್ದಾರೆ.  ಕೈಯಲ್ಲಿ ಲಾಠಿ ಹಿಡಿದು ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆ ನಡೆಸಿದ್ದು ಅರಣ್ಯ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಹಿಗಾಗಿ ಚಿರತೆ ಪತ್ತೆಯಾಗದ ವಿಚಾರ ಈಗ ರಾಜಕೀಯ ಸ್ವರೂಪ ಪಡೆದಿದೆ.

ಪತ್ತೆಯಾಗದ ಚಾಲಾಕಿ ಚಿರತೆ ಬಗ್ಗೆ ಟ್ರೋಲ್: ಆಧಾರ್, ಪ್ಯಾನ್, ಪಾಸ್‌ಪೋರ್ಟ್ ಸಮೇತ ಬೆಳಗಾವಿ ರಾಜಕಾರಣಕ್ಕೂ ಎಂಟ್ರಿ!  

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more