Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Published : Aug 28, 2022, 03:31 PM ISTUpdated : Aug 28, 2022, 03:56 PM IST

Belgaum Elusive Leopard: ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ (ಆ. 28): ಬೆಳಗಾವಿ ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.  ಗಾಲ್ಫ್ ಮೈದಾನದ ತಡೆಗೋಡೆಗೆ ಎರಡು ಕಿಮೀ ಉದ್ದದ ಬಲೆ ಕಟ್ಟಿ‌ ಚಿರತೆ ಸೆರೆಗೆ ನಿರ್ಧರಿಸಲಾಗಿದೆ. ಚಿರತೆ ತಡೆಗೋಡೆ ಜಿಗಿದು ಜನವಸತಿ ಪ್ರದೇಶಕ್ಕೆ ತೆರಳದಂತೆ ನಿಗಾ ವಹಿಸಲಾಗಿದೆ. ಜೊತೆಗೆ ವನಿತಾ ವಿದ್ಯಾಲಯದ ಬಳಿ ರಸ್ತೆ ದಾಟಿದ್ದ ಕ್ಲಬ್‌ ರಸ್ತೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ‌ ಈ ನಡುವೆ  ಗೇಟ್ ಮೇಲೆರಿ ಗಾಲ್ಫ್ ಮೈದಾನ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತೆಯರು ಯತ್ನಿಸಿರುವ ಘಟನೆ ನಡೆದಿದೆ. 

ಗಾಲ್ಫ್ ಮೈದಾನದ ಗೇಟ್ ಏರಿ ಕೈ ಕಾರ್ಯಕರ್ತೆ ಆಯೀಷಾ ಸನದಿ ಹೈಡ್ರಾಮಾ ಮಾಡಿದ್ದಾರೆ.  ಬಳಿಕ ಗೇಟ್‌ನಿಂದ ತಾವೇ ಇಳಿದು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಆಯೀಷಾ ಸನದಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಧರಣಿ ನಡೆಸಿದ್ದಾರೆ.  ಕೈಯಲ್ಲಿ ಲಾಠಿ ಹಿಡಿದು ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆ ನಡೆಸಿದ್ದು ಅರಣ್ಯ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಹಿಗಾಗಿ ಚಿರತೆ ಪತ್ತೆಯಾಗದ ವಿಚಾರ ಈಗ ರಾಜಕೀಯ ಸ್ವರೂಪ ಪಡೆದಿದೆ.

ಪತ್ತೆಯಾಗದ ಚಾಲಾಕಿ ಚಿರತೆ ಬಗ್ಗೆ ಟ್ರೋಲ್: ಆಧಾರ್, ಪ್ಯಾನ್, ಪಾಸ್‌ಪೋರ್ಟ್ ಸಮೇತ ಬೆಳಗಾವಿ ರಾಜಕಾರಣಕ್ಕೂ ಎಂಟ್ರಿ!  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more