Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Published : Aug 28, 2022, 03:31 PM ISTUpdated : Aug 28, 2022, 03:56 PM IST

Belgaum Elusive Leopard: ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ (ಆ. 28): ಬೆಳಗಾವಿ ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.  ಗಾಲ್ಫ್ ಮೈದಾನದ ತಡೆಗೋಡೆಗೆ ಎರಡು ಕಿಮೀ ಉದ್ದದ ಬಲೆ ಕಟ್ಟಿ‌ ಚಿರತೆ ಸೆರೆಗೆ ನಿರ್ಧರಿಸಲಾಗಿದೆ. ಚಿರತೆ ತಡೆಗೋಡೆ ಜಿಗಿದು ಜನವಸತಿ ಪ್ರದೇಶಕ್ಕೆ ತೆರಳದಂತೆ ನಿಗಾ ವಹಿಸಲಾಗಿದೆ. ಜೊತೆಗೆ ವನಿತಾ ವಿದ್ಯಾಲಯದ ಬಳಿ ರಸ್ತೆ ದಾಟಿದ್ದ ಕ್ಲಬ್‌ ರಸ್ತೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ‌ ಈ ನಡುವೆ  ಗೇಟ್ ಮೇಲೆರಿ ಗಾಲ್ಫ್ ಮೈದಾನ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತೆಯರು ಯತ್ನಿಸಿರುವ ಘಟನೆ ನಡೆದಿದೆ. 

ಗಾಲ್ಫ್ ಮೈದಾನದ ಗೇಟ್ ಏರಿ ಕೈ ಕಾರ್ಯಕರ್ತೆ ಆಯೀಷಾ ಸನದಿ ಹೈಡ್ರಾಮಾ ಮಾಡಿದ್ದಾರೆ.  ಬಳಿಕ ಗೇಟ್‌ನಿಂದ ತಾವೇ ಇಳಿದು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಆಯೀಷಾ ಸನದಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಧರಣಿ ನಡೆಸಿದ್ದಾರೆ.  ಕೈಯಲ್ಲಿ ಲಾಠಿ ಹಿಡಿದು ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆ ನಡೆಸಿದ್ದು ಅರಣ್ಯ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಹಿಗಾಗಿ ಚಿರತೆ ಪತ್ತೆಯಾಗದ ವಿಚಾರ ಈಗ ರಾಜಕೀಯ ಸ್ವರೂಪ ಪಡೆದಿದೆ.

ಪತ್ತೆಯಾಗದ ಚಾಲಾಕಿ ಚಿರತೆ ಬಗ್ಗೆ ಟ್ರೋಲ್: ಆಧಾರ್, ಪ್ಯಾನ್, ಪಾಸ್‌ಪೋರ್ಟ್ ಸಮೇತ ಬೆಳಗಾವಿ ರಾಜಕಾರಣಕ್ಕೂ ಎಂಟ್ರಿ!  

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more