Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Belagavi Leopard News: 24 ದಿನ ಕಳೆದ್ರೂ ಪತ್ತೆಯಾಗದ ಚಿರತೆ: ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಹೈಡ್ರಾಮ!

Published : Aug 28, 2022, 03:31 PM ISTUpdated : Aug 28, 2022, 03:56 PM IST

Belgaum Elusive Leopard: ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ (ಆ. 28): ಬೆಳಗಾವಿ ಕ್ಲಬ್‌ ರಸ್ತೆಯ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ ಶೋಧ ಕಾರ್ಯಾಚರಣೆ 24ನೇ ದಿನಕ್ಕೆ ಕಾಲಿಟ್ಟಿದೆ.  ಗಾಲ್ಫ್ ಮೈದಾನದ ತಡೆಗೋಡೆಗೆ ಎರಡು ಕಿಮೀ ಉದ್ದದ ಬಲೆ ಕಟ್ಟಿ‌ ಚಿರತೆ ಸೆರೆಗೆ ನಿರ್ಧರಿಸಲಾಗಿದೆ. ಚಿರತೆ ತಡೆಗೋಡೆ ಜಿಗಿದು ಜನವಸತಿ ಪ್ರದೇಶಕ್ಕೆ ತೆರಳದಂತೆ ನಿಗಾ ವಹಿಸಲಾಗಿದೆ. ಜೊತೆಗೆ ವನಿತಾ ವಿದ್ಯಾಲಯದ ಬಳಿ ರಸ್ತೆ ದಾಟಿದ್ದ ಕ್ಲಬ್‌ ರಸ್ತೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ‌ ಈ ನಡುವೆ  ಗೇಟ್ ಮೇಲೆರಿ ಗಾಲ್ಫ್ ಮೈದಾನ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತೆಯರು ಯತ್ನಿಸಿರುವ ಘಟನೆ ನಡೆದಿದೆ. 

ಗಾಲ್ಫ್ ಮೈದಾನದ ಗೇಟ್ ಏರಿ ಕೈ ಕಾರ್ಯಕರ್ತೆ ಆಯೀಷಾ ಸನದಿ ಹೈಡ್ರಾಮಾ ಮಾಡಿದ್ದಾರೆ.  ಬಳಿಕ ಗೇಟ್‌ನಿಂದ ತಾವೇ ಇಳಿದು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಆಯೀಷಾ ಸನದಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಧರಣಿ ನಡೆಸಿದ್ದಾರೆ.  ಕೈಯಲ್ಲಿ ಲಾಠಿ ಹಿಡಿದು ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆ ನಡೆಸಿದ್ದು ಅರಣ್ಯ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಹಿಗಾಗಿ ಚಿರತೆ ಪತ್ತೆಯಾಗದ ವಿಚಾರ ಈಗ ರಾಜಕೀಯ ಸ್ವರೂಪ ಪಡೆದಿದೆ.

ಪತ್ತೆಯಾಗದ ಚಾಲಾಕಿ ಚಿರತೆ ಬಗ್ಗೆ ಟ್ರೋಲ್: ಆಧಾರ್, ಪ್ಯಾನ್, ಪಾಸ್‌ಪೋರ್ಟ್ ಸಮೇತ ಬೆಳಗಾವಿ ರಾಜಕಾರಣಕ್ಕೂ ಎಂಟ್ರಿ!  

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more