ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

Published : Aug 27, 2022, 12:36 PM IST

ಬೆಳಗಾವಿ ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಶುಕ್ರವಾರ ನಡೆಸಿದ ಗಜಪಡೆಯ ಕಾರ್ಯಾಚರಣೆ ಸಂಜೆಗೆ ಮುಕ್ತಾಯಗೊಂಡಿದ್ದು, ಇದು ಯಾವುದೇ ಫಲ ಕೂಡ ನೀಡಿಲ್ಲ.

ಬೆಳಗಾವಿ (ಆ.27): ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಗಜಪಡೆಯ ಕಾರ್ಯಾಚರಣೆ ಯಾವುದೇ ಫಲ ಕೂಡ ನೀಡಿಲ್ಲ. ಹೀಗಾಗಿ ಈಗ ಮತ್ತೊಂದು ಅಸ್ತ್ರವನ್ನು ಬಳಸಿಕೊಂಡಿರುವ ಅರಣ್ಯ ಇಲಾಖೆ, ಚಿರತೆ ಸೆರೆಗೆ ಆಪರೇಷನ್‌ ಹನಿಟ್ರ್ಯಾಪ್‌ಗೆ ಮೊರೆ ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಚಿರತೆಯನ್ನು ನೋಡಿದರೆ ಅದು ಗಂಡು ಚಿರತೆ ಎಂಬ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿದೆ. ಹಾಗಾಗಿ ಚಿರತೆ ಸೆರೆಗೆ ಇಡಲಾಗಿರುವ 9 ಬೋನ್‌ಗಳಲ್ಲಿ ಹೆಣ್ಣು ಚಿರತೆಯ ಮೂತ್ರವನ್ನು ತಂದು ಸಿಂಪಡಿಸಲಾಗಿದೆ. ಭೂತರಾಮನಹಟ್ಟಿಕಿರು ಮೃಗಾಲಯದಲ್ಲಿನ ಎರಡು ಹೆಣ್ಣು ಚಿರತೆಗಳ ಮೂತ್ರವನ್ನು ತರಲಾಗಿದೆ ಎಂದು ಎಸಿಎಫ್‌ ಮಲ್ಲಿನಾಥ ಕುಸ್ನಾಳ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಚಿರತೆ ಸೆರೆಗೆ ನಿತ್ಯ 2.5 ಲಕ್ಷ ವೆಚ್ಚ!
ಚಿರತೆ ಶೋಧಕ್ಕೆ ಈವರೆಗೂ ಅರಣ್ಯ ಇಲಾಖೆಯಿಂದ ಒಟ್ಟು ಅಂದಾಜು .40 ಲಕ್ಷ ವೆಚ್ಚ ಮಾಡಲಾಗಿದೆ. ಇದೀಗ ಇಲಾಖೆಯ ಬಳಿ ಇರುವ ವಿಶೇಷ ಅನುದಾನ ಬಳಕೆ ಮಾಡಲಾಗುತ್ತಿದೆ. ನಿತ್ಯ ಅಂದಾಜು .2.50 ಲಕ್ಷ ವೆಚ್ಚವನ್ನು ಅರಣ್ಯ ಇಲಾಖೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗದ ಸಕ್ರೆಬೈಲ್‌ ಬಿಡಾರದಿಂದ ಬಂದಿರುವ ಗಜಪಡೆ, ನೂರಾರು ಸಿಬ್ಬಂದಿ ಊಟ, ವಸತಿ ವ್ಯವಸ್ಥೆಗೆ ನಿತ್ಯ ಲಕ್ಷ ಲಕ್ಷ ರು. ವೆಚ್ಚವಾಗುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more