42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

Suvarna News   | Asianet News
Published : Apr 19, 2020, 11:04 AM IST

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ಕಂಗಾಲಾದ ಬೆಳಗಾವಿ ಜನತೆ|ಒಂದೇ ವಾಹನದಲ್ಲಿ ಕ್ವಾರಂಟೈನ್‌ ವ್ಯಕ್ತಿಗಳನ್ನ ಶಿಫ್ಟ್‌ ಮಾಡಿದ ಜಿಲ್ಲಾಡಳಿತ| ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜಿಲ್ಲಾಡಳಿತ|

ಬೆಳಗಾವಿ(ಏ.19): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರಿಂದ ಜನರು ಅಕ್ಷರಶಹಃ ಕಂಗಾಲಾಗಿ ಹೋಗಿದ್ದಾರೆ. ಏತನ್ಮಧ್ಯೆ ಒಂದೇ ವಾಹನದಲ್ಲಿ ಕ್ವಾರಂಟೈನ್‌ ವ್ಯಕ್ತಿಗಳನ್ನ ಶಿಫ್ಟ್‌ ಮಾಡುವ ಮೂಲಕ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. 

ಲಾಕ್‌ಡೌನ್ ಕಟ್ಟುನಿಟ್ಟಾಗಿದ್ದರೂ ಸೋಂಕಿತರ ಸಂಖ್ಯೆ ಮಾತ್ರ ಇಳಿದಿಲ್ಲ!

ಕ್ವಾರಂಟೈನ್‌ ವ್ಯಕ್ತಿಗಳನ್ನ ಸಾಮೂಹಿಕವಾಗಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹೊರವಲಯದ ಹೋಟೆಲ್‌ವೊಂದಕ್ಕೆ ಶಿಫ್ಟ್‌ ಮಾಡಲಾಗಿದೆ. ಈ ಎಲ್ಲ ದೃಶ್ಯಾವಳಿಗಳು ಸುವರ್ಣ ನ್ಯೂಸ್‌ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಒಂದ್ಕಡೆ ಜಿಲ್ಲಾಡಳಿತವೇ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತ ಹೇಳಿ ಇದೀಗಾ ತಾನೇ ಈ ಆದೇಶವನ್ನ ಉಲ್ಲಂಘಿಸಿದೆ.  
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!