42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

Suvarna News   | Asianet News
Published : Apr 19, 2020, 11:04 AM IST

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ಕಂಗಾಲಾದ ಬೆಳಗಾವಿ ಜನತೆ|ಒಂದೇ ವಾಹನದಲ್ಲಿ ಕ್ವಾರಂಟೈನ್‌ ವ್ಯಕ್ತಿಗಳನ್ನ ಶಿಫ್ಟ್‌ ಮಾಡಿದ ಜಿಲ್ಲಾಡಳಿತ| ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜಿಲ್ಲಾಡಳಿತ|

ಬೆಳಗಾವಿ(ಏ.19): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರಿಂದ ಜನರು ಅಕ್ಷರಶಹಃ ಕಂಗಾಲಾಗಿ ಹೋಗಿದ್ದಾರೆ. ಏತನ್ಮಧ್ಯೆ ಒಂದೇ ವಾಹನದಲ್ಲಿ ಕ್ವಾರಂಟೈನ್‌ ವ್ಯಕ್ತಿಗಳನ್ನ ಶಿಫ್ಟ್‌ ಮಾಡುವ ಮೂಲಕ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. 

ಲಾಕ್‌ಡೌನ್ ಕಟ್ಟುನಿಟ್ಟಾಗಿದ್ದರೂ ಸೋಂಕಿತರ ಸಂಖ್ಯೆ ಮಾತ್ರ ಇಳಿದಿಲ್ಲ!

ಕ್ವಾರಂಟೈನ್‌ ವ್ಯಕ್ತಿಗಳನ್ನ ಸಾಮೂಹಿಕವಾಗಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹೊರವಲಯದ ಹೋಟೆಲ್‌ವೊಂದಕ್ಕೆ ಶಿಫ್ಟ್‌ ಮಾಡಲಾಗಿದೆ. ಈ ಎಲ್ಲ ದೃಶ್ಯಾವಳಿಗಳು ಸುವರ್ಣ ನ್ಯೂಸ್‌ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಒಂದ್ಕಡೆ ಜಿಲ್ಲಾಡಳಿತವೇ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತ ಹೇಳಿ ಇದೀಗಾ ತಾನೇ ಈ ಆದೇಶವನ್ನ ಉಲ್ಲಂಘಿಸಿದೆ.  
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!