ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

Published : Apr 27, 2020, 12:40 PM IST

ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ| ಬೆಳಗಾವಿ ಪೊಲೀಸರ ದರ್ಪ| ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಸಚಿನ್‌ ಮೇಲೆ ಪೊಲೀಸರ ದರ್ಪ| 

ಬೆಳಗಾವಿ(ಏ.27): ಮಾಸ್ಕ್‌ ಹಾಕದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ತೊಳೆಯುತ್ತಿದ್ದ ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾ ಗ್ರಾಮದಲ್ಲಿ ನಡೆದಿದೆ.

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಎಂದು ಸಚಿನ್‌ ಬೇಡಿಕೊಂಡರೂ ಕೇಳಿಸಿಕೊಳ್ಳದ ಪೊಲೀಸರು ಯೋಧನ ಮೇಲೆ ದರ್ಪ ತೋರಿದ್ದಾರೆ. ಲಾಕ್‌ಡೌನ್‌ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಕಿರಿಕ್ ಮಾಡಿಕೊಂಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!