ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

Published : Apr 27, 2020, 12:40 PM IST

ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ| ಬೆಳಗಾವಿ ಪೊಲೀಸರ ದರ್ಪ| ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಸಚಿನ್‌ ಮೇಲೆ ಪೊಲೀಸರ ದರ್ಪ| 

ಬೆಳಗಾವಿ(ಏ.27): ಮಾಸ್ಕ್‌ ಹಾಕದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ತೊಳೆಯುತ್ತಿದ್ದ ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾ ಗ್ರಾಮದಲ್ಲಿ ನಡೆದಿದೆ.

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಎಂದು ಸಚಿನ್‌ ಬೇಡಿಕೊಂಡರೂ ಕೇಳಿಸಿಕೊಳ್ಳದ ಪೊಲೀಸರು ಯೋಧನ ಮೇಲೆ ದರ್ಪ ತೋರಿದ್ದಾರೆ. ಲಾಕ್‌ಡೌನ್‌ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಕಿರಿಕ್ ಮಾಡಿಕೊಂಡಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!