ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

Published : Apr 27, 2020, 12:40 PM IST

ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ| ಬೆಳಗಾವಿ ಪೊಲೀಸರ ದರ್ಪ| ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಸಚಿನ್‌ ಮೇಲೆ ಪೊಲೀಸರ ದರ್ಪ| 

ಬೆಳಗಾವಿ(ಏ.27): ಮಾಸ್ಕ್‌ ಹಾಕದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ತೊಳೆಯುತ್ತಿದ್ದ ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾ ಗ್ರಾಮದಲ್ಲಿ ನಡೆದಿದೆ.

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಎಂದು ಸಚಿನ್‌ ಬೇಡಿಕೊಂಡರೂ ಕೇಳಿಸಿಕೊಳ್ಳದ ಪೊಲೀಸರು ಯೋಧನ ಮೇಲೆ ದರ್ಪ ತೋರಿದ್ದಾರೆ. ಲಾಕ್‌ಡೌನ್‌ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಕಿರಿಕ್ ಮಾಡಿಕೊಂಡಿದ್ದಾರೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ