ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

Apr 27, 2020, 12:40 PM IST

ಬೆಳಗಾವಿ(ಏ.27): ಮಾಸ್ಕ್‌ ಹಾಕದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ತೊಳೆಯುತ್ತಿದ್ದ ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾ ಗ್ರಾಮದಲ್ಲಿ ನಡೆದಿದೆ.

ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!

ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಎಂದು ಸಚಿನ್‌ ಬೇಡಿಕೊಂಡರೂ ಕೇಳಿಸಿಕೊಳ್ಳದ ಪೊಲೀಸರು ಯೋಧನ ಮೇಲೆ ದರ್ಪ ತೋರಿದ್ದಾರೆ. ಲಾಕ್‌ಡೌನ್‌ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಕಿರಿಕ್ ಮಾಡಿಕೊಂಡಿದ್ದಾರೆ.