ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

Suvarna News   | Asianet News
Published : Jul 15, 2020, 01:57 PM IST

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಬೆಳಗಾವಿ(ಜು.15): ಲಾಕ್‌ಡೌನ್ ಹೆಸರಿನಲ್ಲಿ ಪೊಲೀಸರು ವಸೂಲಿಗಿಳಿದ್ರಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಬಂದ ವ್ಯಕ್ತಿಯಿಂದ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪೊಲೀಸ್ ಪೇದೆಯೊಬ್ಬ ಹಣ ವಸೂಲು ಮಾಡಿದ್ದಾನೆ. 

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಇದೆಲ್ಲಾ ನಡೆದದ್ದು ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ಯಾ ನಾಚಿಕೆ ಆಗಲ್ವಾ ನಿಂಗೆ? ಮಾಸ್ಕ್ ಹಾಕದಿದ್ರೆ 500 ರುಪಾಯಿ ದಂಡ ಐತಿ, ಕೋರ್ಟ್‌ಗೆ ಹೋಗಿ ದಂಡಕಟ್ಟು ಎಂದು ಪೇದೆ ಆವಾಜ್ ಹಾಕಿದ್ದಾನೆ. ಆ ಬಳಿಕ ವ್ಯಕ್ತಿ ನೀಡಿದ ಹಣವನ್ನು ಜೇಬಿಗಿಳಿಸಿದ್ದಾನೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!