ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

Suvarna News   | Asianet News
Published : Jul 15, 2020, 01:57 PM IST

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಬೆಳಗಾವಿ(ಜು.15): ಲಾಕ್‌ಡೌನ್ ಹೆಸರಿನಲ್ಲಿ ಪೊಲೀಸರು ವಸೂಲಿಗಿಳಿದ್ರಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಬಂದ ವ್ಯಕ್ತಿಯಿಂದ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪೊಲೀಸ್ ಪೇದೆಯೊಬ್ಬ ಹಣ ವಸೂಲು ಮಾಡಿದ್ದಾನೆ. 

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಇದೆಲ್ಲಾ ನಡೆದದ್ದು ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ಯಾ ನಾಚಿಕೆ ಆಗಲ್ವಾ ನಿಂಗೆ? ಮಾಸ್ಕ್ ಹಾಕದಿದ್ರೆ 500 ರುಪಾಯಿ ದಂಡ ಐತಿ, ಕೋರ್ಟ್‌ಗೆ ಹೋಗಿ ದಂಡಕಟ್ಟು ಎಂದು ಪೇದೆ ಆವಾಜ್ ಹಾಕಿದ್ದಾನೆ. ಆ ಬಳಿಕ ವ್ಯಕ್ತಿ ನೀಡಿದ ಹಣವನ್ನು ಜೇಬಿಗಿಳಿಸಿದ್ದಾನೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!