ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

ಲಾಕ್‌ಡೌನ್ ಹೆಸರಲ್ಲಿ ವಸೂಲಿಗಿಳಿದ್ರಾ ಪೊಲೀಸರು..?

Suvarna News   | Asianet News
Published : Jul 15, 2020, 01:57 PM IST

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಬೆಳಗಾವಿ(ಜು.15): ಲಾಕ್‌ಡೌನ್ ಹೆಸರಿನಲ್ಲಿ ಪೊಲೀಸರು ವಸೂಲಿಗಿಳಿದ್ರಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಬಂದ ವ್ಯಕ್ತಿಯಿಂದ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪೊಲೀಸ್ ಪೇದೆಯೊಬ್ಬ ಹಣ ವಸೂಲು ಮಾಡಿದ್ದಾನೆ. 

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಗೆ ಬಂದಿದೆ. ವಾಹನ ತಪಾಸಣೆ ನಡೆಸುವ ವೇಳೆ ಪೇದೆಯೊಬ್ಬ ಹುಟ್ಟಾಟ ನಡೆಸಿದ್ದಾನೆ.

ಇದೆಲ್ಲಾ ನಡೆದದ್ದು ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ಯಾ ನಾಚಿಕೆ ಆಗಲ್ವಾ ನಿಂಗೆ? ಮಾಸ್ಕ್ ಹಾಕದಿದ್ರೆ 500 ರುಪಾಯಿ ದಂಡ ಐತಿ, ಕೋರ್ಟ್‌ಗೆ ಹೋಗಿ ದಂಡಕಟ್ಟು ಎಂದು ಪೇದೆ ಆವಾಜ್ ಹಾಕಿದ್ದಾನೆ. ಆ ಬಳಿಕ ವ್ಯಕ್ತಿ ನೀಡಿದ ಹಣವನ್ನು ಜೇಬಿಗಿಳಿಸಿದ್ದಾನೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?