Violence In Belagavi: ಪುಂಡರನ್ನು ಮೊದಲು ಗಡೀಪಾರು ಮಾಡಿ, HDK ಆಗ್ರಹ

Violence In Belagavi: ಪುಂಡರನ್ನು ಮೊದಲು ಗಡೀಪಾರು ಮಾಡಿ, HDK ಆಗ್ರಹ

Published : Dec 20, 2021, 05:35 PM IST

* ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ
* ಕನ್ನಡ ದ್ರೋಹಿಗಳಿಗೆ ಮೊದಲು ಶಿಕ್ಷೆ  ನೀಡಿ
* ಇಂಥ ಕೆಲಸ ಮಾಡುತ್ತಿರುವವರನ್ನು ಹೆಡೆಮುರಿ ಕಟ್ಟಿ

ಬೆಂಗಳೂರು(ಡಿ. 20)  ಕನ್ನಡ(Kannada) ದ್ರೋಹಿಗಳನ್ನು ಗಡೀಪಾರು ಮಾಡು, ಕನ್ನಡ ದ್ರೋಹಿಗಳಿಗೆ ಶಿಕ್ಷೆ ನೀಡಿ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ. ಷಡ್ಯಂತ್ರ ಮಾಡಿದ ಎಲ್ಲರಿಗೂ ತಕ್ಷ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

MES Violence : ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್, ಡಿಕೆಶಿ : ಸಿ.ಟಿ ರವಿ

 ಬೆಳಗಾವಿಯಲ್ಲಿ ಎಂಇಎಸ್ ನ್ನು(MES) ಜನರೇ (Belagavi) ಬ್ಯಾನ್ ಮಾಡಿದ್ದಾರೆ. ಸರ್ಕಾರ ಮಟ್ಟದಲ್ಲಿ ಈ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದು ಇನ್ನೊಂದು ಕಡೆ ಜನಾಕ್ರೋಶಕ್ಕೆ ಕಾರಣವಾಗುತ್ತಿದೆ.

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more