Violence In Belagavi: ಜನರೇ MES ಬ್ಯಾನ್‌ ಮಾಡಿದ್ದಾರಂತೆ... ಆರಗ ಎಂಥಾ ಉತ್ತರ!

Violence In Belagavi: ಜನರೇ MES ಬ್ಯಾನ್‌ ಮಾಡಿದ್ದಾರಂತೆ... ಆರಗ ಎಂಥಾ ಉತ್ತರ!

Published : Dec 20, 2021, 05:20 PM ISTUpdated : Dec 20, 2021, 06:33 PM IST

* ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ
* ಎಂಇಎಸ್ ನ್ನು ಬೆಳಗಾವಿಯಲ್ಲಿ ಜನರೇ ದೂರ ಮಾಡಿದ್ದಾರೆ
* ಎಂಇಎಸ್ ಬ್ಯಾನ್ ಮಾಡ್ತೀರಾ? ಚಕಾರವೆತ್ತದ ಗೃಹಸಚಿವ

ಬೆಳಗಾವಿ(ಡಿ. 20)  ಬೆಳಗಾವಿಯಲ್ಲಿ ಎಂಇಎಸ್ ನ್ನು(MES) ಜನರೇ (Belagavi) ಬ್ಯಾನ್ ಮಾಡಿದ್ದಾರೆ. ಸರ್ಕಾರ ಮಟ್ಟದಲ್ಲಿ ಈ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.

MES Violence : ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್, ಡಿಕೆಶಿ : ಸಿ.ಟಿ ರವಿ

ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರಶ್ನೆ ಮಾಡಿದಾಗ ಆರಗ  ಜ್ಞಾನೇಂದ್ರ ಹಾರಿಕೆಯ ಉತ್ತರವನ್ನೇ  ನೀಡಿದರು. ಎಂಇಎಸ್ ಬ್ಯಾನ್ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಯಾವುದೆ ಸ್ಪಷ್ಟ ಉತ್ತರ ನೀಡಲಿಲ್ಲ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more