ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ,  ಬೆಳಗಾವಿ ಪ್ರಚಾರದಲ್ಲಿದ್ದರು

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ,  ಬೆಳಗಾವಿ ಪ್ರಚಾರದಲ್ಲಿದ್ದರು

Published : Apr 16, 2021, 06:44 PM IST

ಕೊರೋನಾ ಎರಡನೇ ಅಬ್ಬರ/ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಕ್ಕೆ ಕೊರೋನಾ ಶಾಕ್/ ಬೆಳಗಾವಿ ಗ್ರಾಮೀಣ ಶಾಸಕಿಯ  ಕುಟುಂಬಕ್ಕೆ ಕೊರೋನಾ/ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿದ್ದರು

ಬೆಳಗಾವಿ (ಏ. 16) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಕ್ಕೆ ಕೊರೋನಾ ಶಾಕ್ ನೀಡಿದೆ.  ಬೆಳಗಾವಿ ಗ್ರಾಮೀಣ ಶಾಸಕಿಯ ಕಾರು ಚಾಲಕ, ಅಡುಗೆಯವರಿಗೂ ಕೊರೋನಾ ತಗುಲಿದೆ.

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ

ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದವರಿಗೂ ಸೋಂಕು ತಗುಲಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?