Belagavi: ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ ಮೇಲೆ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಗೂಂಡಾವರ್ತನೆ

Belagavi: ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ ಮೇಲೆ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಗೂಂಡಾವರ್ತನೆ

Published : Dec 28, 2021, 12:53 PM ISTUpdated : Dec 28, 2021, 12:55 PM IST

 ಬೆಲ್ಲದ ಬಾಗೇವಾಡಿಯಲ್ಲಿರುವ (Bagevadi) ಸಕ್ಕರೆ ಕಾರ್ಖಾನೆ (Sugar Factory) ಸಿಬ್ಬಂದಿ ಮೇಲೆ ಗೂಂಡಾವರ್ತನೆ ಆರೋಪ ಕೇಳಿ ಬಂದಿದೆ.  ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ (ಡಿ. 28): ಬೆಲ್ಲದ ಬಾಗೇವಾಡಿಯಲ್ಲಿರುವ (Bagevadi) ಸಕ್ಕರೆ ಕಾರ್ಖಾನೆ (Sugar Factory) ಸಿಬ್ಬಂದಿ ಮೇಲೆ ಗೂಂಡಾವರ್ತನೆ ಆರೋಪ ಕೇಳಿ ಬಂದಿದೆ.  ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ (Tractor Driver) ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ.

ಟ್ರಾಕ್ಟರ್‌ನ ಮ್ಯೂಸಿಕ್ ಪ್ಲೇಯರ್‌ನಲ್ಲಿ  (Music Player) ಸೌಂಡ್ ಹಾಕಿದ್ದಕ್ಕೆ ಕಾರ್ಖಾನೆ ಸಿಬ್ಬಂದಿ ಡ್ರೈವರ್‌ಗೆ ಹಿಗ್ಗಾಮುಗ್ಗ ಥಳಿಸಿದ್ಧಾರೆ. ತಪ್ಪಾಯ್ತು ಬಿಟ್ಬಿಡಿ ಎಂದರೂ ಬಿಡದೇ, ಗೂಂಡಾ ರೀತಿ ವರ್ತಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more