Belagavi: ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ ಮೇಲೆ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಗೂಂಡಾವರ್ತನೆ

Belagavi: ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ ಮೇಲೆ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಗೂಂಡಾವರ್ತನೆ

Published : Dec 28, 2021, 12:53 PM ISTUpdated : Dec 28, 2021, 12:55 PM IST

 ಬೆಲ್ಲದ ಬಾಗೇವಾಡಿಯಲ್ಲಿರುವ (Bagevadi) ಸಕ್ಕರೆ ಕಾರ್ಖಾನೆ (Sugar Factory) ಸಿಬ್ಬಂದಿ ಮೇಲೆ ಗೂಂಡಾವರ್ತನೆ ಆರೋಪ ಕೇಳಿ ಬಂದಿದೆ.  ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ (ಡಿ. 28): ಬೆಲ್ಲದ ಬಾಗೇವಾಡಿಯಲ್ಲಿರುವ (Bagevadi) ಸಕ್ಕರೆ ಕಾರ್ಖಾನೆ (Sugar Factory) ಸಿಬ್ಬಂದಿ ಮೇಲೆ ಗೂಂಡಾವರ್ತನೆ ಆರೋಪ ಕೇಳಿ ಬಂದಿದೆ.  ಕಬ್ಬು ಸಾಗಿಸುವ ಟ್ರಾಕ್ಟರ್ ಡ್ರೈವರ್ (Tractor Driver) ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ. ಹಲ್ಲೆಯ ವಿಡಿಯೋ ವೈರಲ್ ಆಗಿದೆ.

ಟ್ರಾಕ್ಟರ್‌ನ ಮ್ಯೂಸಿಕ್ ಪ್ಲೇಯರ್‌ನಲ್ಲಿ  (Music Player) ಸೌಂಡ್ ಹಾಕಿದ್ದಕ್ಕೆ ಕಾರ್ಖಾನೆ ಸಿಬ್ಬಂದಿ ಡ್ರೈವರ್‌ಗೆ ಹಿಗ್ಗಾಮುಗ್ಗ ಥಳಿಸಿದ್ಧಾರೆ. ತಪ್ಪಾಯ್ತು ಬಿಟ್ಬಿಡಿ ಎಂದರೂ ಬಿಡದೇ, ಗೂಂಡಾ ರೀತಿ ವರ್ತಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more