ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

Suvarna News   | Asianet News
Published : Aug 22, 2020, 03:00 PM IST

ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿರುವ ಜನರು| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ  ಹುಲಗಬಾಳಿ ಗ್ರಾಮದಲ್ಲಿ ನಡೆದ ಘಟನೆ| ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ ಸಿಎಂ|

ಬೆಳಗಾವಿ(ಆ.22): ಸುವರ್ಣ ನ್ಯೂಸ್‌ ವರದಿಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಂದಿಸಿದ್ದಾರೆ.  ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಜನರು ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿದ್ದರು.

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಈ ಬಗ್ಗೆ ಸುವರ್ಣ ನ್ಯೂಸ್‌ ವರದಿಯನ್ನ ಪ್ರಸಾರ ಮಾಡಿತ್ತು. ವರದಿ ಬಳಿಕ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಗ್ರಾಮಸ್ಥರಿಗೆ ಓಡಾಡಲು ತಕ್ಷಣ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?