ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

Published : Aug 22, 2020, 03:00 PM IST

ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿರುವ ಜನರು| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ  ಹುಲಗಬಾಳಿ ಗ್ರಾಮದಲ್ಲಿ ನಡೆದ ಘಟನೆ| ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ ಸಿಎಂ|

ಬೆಳಗಾವಿ(ಆ.22): ಸುವರ್ಣ ನ್ಯೂಸ್‌ ವರದಿಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಂದಿಸಿದ್ದಾರೆ.  ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಜನರು ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿದ್ದರು.

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಈ ಬಗ್ಗೆ ಸುವರ್ಣ ನ್ಯೂಸ್‌ ವರದಿಯನ್ನ ಪ್ರಸಾರ ಮಾಡಿತ್ತು. ವರದಿ ಬಳಿಕ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಗ್ರಾಮಸ್ಥರಿಗೆ ಓಡಾಡಲು ತಕ್ಷಣ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?