ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

Suvarna News   | Asianet News
Published : Aug 22, 2020, 03:00 PM IST

ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿರುವ ಜನರು| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ  ಹುಲಗಬಾಳಿ ಗ್ರಾಮದಲ್ಲಿ ನಡೆದ ಘಟನೆ| ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ ಸಿಎಂ|

ಬೆಳಗಾವಿ(ಆ.22): ಸುವರ್ಣ ನ್ಯೂಸ್‌ ವರದಿಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಂದಿಸಿದ್ದಾರೆ.  ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಜನರು ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿದ್ದರು.

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಈ ಬಗ್ಗೆ ಸುವರ್ಣ ನ್ಯೂಸ್‌ ವರದಿಯನ್ನ ಪ್ರಸಾರ ಮಾಡಿತ್ತು. ವರದಿ ಬಳಿಕ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಗ್ರಾಮಸ್ಥರಿಗೆ ಓಡಾಡಲು ತಕ್ಷಣ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!