ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

Suvarna News   | Asianet News
Published : Aug 22, 2020, 03:00 PM IST

ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿರುವ ಜನರು| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ  ಹುಲಗಬಾಳಿ ಗ್ರಾಮದಲ್ಲಿ ನಡೆದ ಘಟನೆ| ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ ಸಿಎಂ|

ಬೆಳಗಾವಿ(ಆ.22): ಸುವರ್ಣ ನ್ಯೂಸ್‌ ವರದಿಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಂದಿಸಿದ್ದಾರೆ.  ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಜನರು ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿದ್ದರು.

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಈ ಬಗ್ಗೆ ಸುವರ್ಣ ನ್ಯೂಸ್‌ ವರದಿಯನ್ನ ಪ್ರಸಾರ ಮಾಡಿತ್ತು. ವರದಿ ಬಳಿಕ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಗ್ರಾಮಸ್ಥರಿಗೆ ಓಡಾಡಲು ತಕ್ಷಣ ಬೋಟ್‌ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್