ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

Published : Jul 25, 2021, 06:23 PM ISTUpdated : Jul 25, 2021, 06:27 PM IST

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

ಬೆಳಗಾವಿ(ಜು.  25)   ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ.  ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!