ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

Published : Jul 25, 2021, 06:23 PM ISTUpdated : Jul 25, 2021, 06:27 PM IST

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

ಬೆಳಗಾವಿ(ಜು.  25)   ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ.  ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?