ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

Published : Jul 25, 2021, 06:23 PM ISTUpdated : Jul 25, 2021, 06:27 PM IST

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

ಬೆಳಗಾವಿ(ಜು.  25)   ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ.  ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!