ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

Published : Jul 25, 2021, 06:23 PM ISTUpdated : Jul 25, 2021, 06:27 PM IST

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

ಬೆಳಗಾವಿ(ಜು.  25)   ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ.  ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!