ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

Published : Jul 25, 2021, 06:23 PM ISTUpdated : Jul 25, 2021, 06:27 PM IST

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

ಬೆಳಗಾವಿ(ಜು.  25)   ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ.  ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!