ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೆ? ಬೆಳಗಾವಿ ಅಜ್ಜಿಯ ಕಣ್ಣೀರ ಕತೆ

Published : Jul 25, 2021, 06:23 PM ISTUpdated : Jul 25, 2021, 06:27 PM IST

* ಕರ್ನಾಟಕದಲ್ಲಿ ಮಳೆಯ ಅಬ್ಬರ
* ಬೆಕ್ಕಿನ ಮರಿಗಳನ್ನು ಹೇಗೆ ಬಿಟ್ಟು ಹೋಗುವುದು?
* ಅವುಗಳದ್ದು ಜೀವವೇ ಅಲ್ಲವೇ?
* ಅಜ್ಜಿಯ ಪ್ರಶ್ನೆಗೆ ಯಾರು ಕೊಡುತ್ತಾರೆ ಉತ್ತರ.

ಬೆಳಗಾವಿ(ಜು.  25)   ಪ್ರವಾಹ ಒಂದೊಂದೆ ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಈ ಅಜ್ಜಿಯ ಕೈಯಲ್ಲಿರುವ ಬೆಕ್ಕಿನ ಮರಿಗಳು ಮನುಷ್ಯ-ಪ್ರಾಣಿಯ ನಡುವಿನ ಬಾಂಧವ್ಯ ತೆರೆದಿಡುತ್ತದೆ. ಬೆಕ್ಕಿನ ಮರಿಗಳದ್ದು ಜೀವವೇ ಅಲ್ಲವೇ? ಎಂದು ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ. ಏಳು ಬೆಕ್ಕುಗಳಿದ್ದು ಹೇಗೆ ಬಿಟ್ಟು ಹೋಗುವುದು?

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ವಾಸಿಸಲು ಮನೆ ಇಲ್ಲ..ಸರ್ಕಾರ ಕೇಳಿದರೆ ಪ್ರಯೋಜನವಿಲ್ಲದ ಸ್ಥಿತಿ.. ಸವದಿ ಅಣ್ಣೋರನ್ನು ಕೇಳಿದ್ದೇವೆ.  ದನ-ಕರು ಬೆಕ್ಕಿನ ಮರಿಯನ್ನು ಹೇಗೆ ಬಿಟ್ಟುಹೋಗುವುದು ಎಂದು ಪ್ರಶ್ನೆ ಮಾಡುತ್ತಾರೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!