ಬೆಳಗಾವಿ: ಮದ್ಯದ ಅಂಗಡಿಗೆ ನುಗ್ಗಿದ ಮಹಿಳೆಯರಿಂದ ನಾರಿಶಕ್ತಿ ಪ್ರದರ್ಶನ!

ಬೆಳಗಾವಿ: ಮದ್ಯದ ಅಂಗಡಿಗೆ ನುಗ್ಗಿದ ಮಹಿಳೆಯರಿಂದ ನಾರಿಶಕ್ತಿ ಪ್ರದರ್ಶನ!

Published : May 04, 2020, 08:07 PM IST

ಮದ್ಯದಂಗಡಿ ತೆರೆದಿದ್ದಕ್ಕೆ ಮಹಿಳಾ ಆಕ್ರೋಶ/ ಅಂಗಡಿ ಬಾಗಿಲು ಮುಚ್ಚಲು ಆಗ್ರಹ/ ಎಣ್ಣೆ ಅಂಗಡಿಗೆ ನುಗ್ಗಿದ ಮಹಿಳೆಯರು/ ಬೆಳಗಾವಿಯಲ್ಲಿ ನಾರಿ ಶಕ್ತಿ ಪ್ರದರ್ಶನ

ಬೆಳಗಾವಿ (ಮೇ. 04) ಕೊರೋನಾ ಲಾಕ್ ಡೌನ್ ನಡುವೆಯೂ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಪರಿಣಾಮ  ಕುಡಿದು ಬೈಕ್ ಓಡಿಸುತ್ತಿದ್ದ ಯುವಕನೋರ್ವ ಬ್ಯಾಲೆನ್ಸ್‌ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಇದು ಶಿವಮೊಗ್ಗದ ಸುದ್ದಿ.

ಮದ್ಯಕ್ಕಾಗಿ ಮಾಸ್ಕ್ ಬಿಟ್ಟು ಚೀಲ ಹಿಡಿದು ಬಂದ ಯುವತಿಯರು

ಇಂಥದ್ದೇ ಘಟನೆಗಳು ಆಗಬಾರದೆಂದೆ ಬೆಳಗಾವಿಯ ಮಹಿಳೆಯರು ಮದ್ಯದಂಗಡಿಗೆ ಮುತ್ತಿಗೆ ಹಾಕಿದ್ದರು. ಮದ್ಯ ಮಾರಾಟ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದರು.  ಒಂದು ಕಡೆ ಮದ್ಯ ಖರೀದಿಗೆ ಸರತಿ ಸಾಲು ನಿಲ್ಲುವ ಯುವತಿಯರಿದ್ದರೆ ಬಾಗಿಲು ಮುಚ್ಚಿಸಿ ಎನ್ನುವ ಕಷ್ಟ ನುಂಗಿದ ಮಹಿಳೆಯರು ಇದ್ದಾರೆ.

 

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?