ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

Suvarna News   | Asianet News
Published : Apr 30, 2020, 02:59 PM IST

ನೊರೆ ಮುಕ್ತವಾದ ಬೆಂಗಳೂರಿನ ಬೆಳ್ಳಂದೂರು ಕೆರೆ| ಲಾಕ್‌ಡೌನ್‌ನಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌| ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿ|

ಬೆಂಗಳೂರು(ಏ.30): ಮಹಾಮಾರಿ ಕೊರೋನಾದಿಂದ ನಗರದ ಬೆಳ್ಳಂದೂರು ಕೆರೆ ನೊರೆ ಮುಕ್ತವಾಗಿವೆ. ಹೌದು, ಲಾಕ್‌ಡೌನ್‌ ಘೋಷಣೆ ಯಾದಾಗಿಬಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌ ಆಗಿವೆ. ಹೀಗಾಗಿ ಫ್ಯಾಕ್ಟರಿಗಳಿಂದ ಬರುತ್ತಿದ್ದ ಮಲೀನಯುಕ್ತ ತ್ಯಾಜ್ಯದಿಂದ ಕೆರೆ ಸಂಪೂರ್ಣವಾಗಿ ಹಾಳಾಗಿತ್ತು. 

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ಇದೀಗ ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿಯಾಗಿದೆ. ಮೊದಲು ಈ ಕೆರೆಯಲ್ಲಿ ವಿಷಯುಕ್ತ ಅಂಶಗಳು ಹೆಚ್ಚಾಗಿದ್ದವು. ಇದರಿಂದ ಈ ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೊರೆ ಉಂಟಾಗಿತ್ತು. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!