ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

Suvarna News   | Asianet News
Published : Apr 30, 2020, 02:59 PM IST

ನೊರೆ ಮುಕ್ತವಾದ ಬೆಂಗಳೂರಿನ ಬೆಳ್ಳಂದೂರು ಕೆರೆ| ಲಾಕ್‌ಡೌನ್‌ನಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌| ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿ|

ಬೆಂಗಳೂರು(ಏ.30): ಮಹಾಮಾರಿ ಕೊರೋನಾದಿಂದ ನಗರದ ಬೆಳ್ಳಂದೂರು ಕೆರೆ ನೊರೆ ಮುಕ್ತವಾಗಿವೆ. ಹೌದು, ಲಾಕ್‌ಡೌನ್‌ ಘೋಷಣೆ ಯಾದಾಗಿಬಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌ ಆಗಿವೆ. ಹೀಗಾಗಿ ಫ್ಯಾಕ್ಟರಿಗಳಿಂದ ಬರುತ್ತಿದ್ದ ಮಲೀನಯುಕ್ತ ತ್ಯಾಜ್ಯದಿಂದ ಕೆರೆ ಸಂಪೂರ್ಣವಾಗಿ ಹಾಳಾಗಿತ್ತು. 

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ಇದೀಗ ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿಯಾಗಿದೆ. ಮೊದಲು ಈ ಕೆರೆಯಲ್ಲಿ ವಿಷಯುಕ್ತ ಅಂಶಗಳು ಹೆಚ್ಚಾಗಿದ್ದವು. ಇದರಿಂದ ಈ ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೊರೆ ಉಂಟಾಗಿತ್ತು. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!