ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

Published : Apr 30, 2020, 02:59 PM IST

ನೊರೆ ಮುಕ್ತವಾದ ಬೆಂಗಳೂರಿನ ಬೆಳ್ಳಂದೂರು ಕೆರೆ| ಲಾಕ್‌ಡೌನ್‌ನಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌| ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿ|

ಬೆಂಗಳೂರು(ಏ.30): ಮಹಾಮಾರಿ ಕೊರೋನಾದಿಂದ ನಗರದ ಬೆಳ್ಳಂದೂರು ಕೆರೆ ನೊರೆ ಮುಕ್ತವಾಗಿವೆ. ಹೌದು, ಲಾಕ್‌ಡೌನ್‌ ಘೋಷಣೆ ಯಾದಾಗಿಬಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌ ಆಗಿವೆ. ಹೀಗಾಗಿ ಫ್ಯಾಕ್ಟರಿಗಳಿಂದ ಬರುತ್ತಿದ್ದ ಮಲೀನಯುಕ್ತ ತ್ಯಾಜ್ಯದಿಂದ ಕೆರೆ ಸಂಪೂರ್ಣವಾಗಿ ಹಾಳಾಗಿತ್ತು. 

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ಇದೀಗ ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿಯಾಗಿದೆ. ಮೊದಲು ಈ ಕೆರೆಯಲ್ಲಿ ವಿಷಯುಕ್ತ ಅಂಶಗಳು ಹೆಚ್ಚಾಗಿದ್ದವು. ಇದರಿಂದ ಈ ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೊರೆ ಉಂಟಾಗಿತ್ತು. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?