ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

Suvarna News   | Asianet News
Published : Apr 30, 2020, 02:59 PM IST

ನೊರೆ ಮುಕ್ತವಾದ ಬೆಂಗಳೂರಿನ ಬೆಳ್ಳಂದೂರು ಕೆರೆ| ಲಾಕ್‌ಡೌನ್‌ನಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌| ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿ|

ಬೆಂಗಳೂರು(ಏ.30): ಮಹಾಮಾರಿ ಕೊರೋನಾದಿಂದ ನಗರದ ಬೆಳ್ಳಂದೂರು ಕೆರೆ ನೊರೆ ಮುಕ್ತವಾಗಿವೆ. ಹೌದು, ಲಾಕ್‌ಡೌನ್‌ ಘೋಷಣೆ ಯಾದಾಗಿಬಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌ ಆಗಿವೆ. ಹೀಗಾಗಿ ಫ್ಯಾಕ್ಟರಿಗಳಿಂದ ಬರುತ್ತಿದ್ದ ಮಲೀನಯುಕ್ತ ತ್ಯಾಜ್ಯದಿಂದ ಕೆರೆ ಸಂಪೂರ್ಣವಾಗಿ ಹಾಳಾಗಿತ್ತು. 

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ಇದೀಗ ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿಯಾಗಿದೆ. ಮೊದಲು ಈ ಕೆರೆಯಲ್ಲಿ ವಿಷಯುಕ್ತ ಅಂಶಗಳು ಹೆಚ್ಚಾಗಿದ್ದವು. ಇದರಿಂದ ಈ ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೊರೆ ಉಂಟಾಗಿತ್ತು. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!