ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

ಲಾಕ್‌ಡೌನ್‌ನಿಂದ ಬೆಳ್ಳಂದೂರು ಕೆರೆ ನೊರೆ ಮುಕ್ತ: ಮನುಷ್ಯ ಮಾಡದ್ದನ್ನ ಕೊರೋನಾ ಮಾಡ್ತು..!

Suvarna News   | Asianet News
Published : Apr 30, 2020, 02:59 PM IST

ನೊರೆ ಮುಕ್ತವಾದ ಬೆಂಗಳೂರಿನ ಬೆಳ್ಳಂದೂರು ಕೆರೆ| ಲಾಕ್‌ಡೌನ್‌ನಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌| ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿ|

ಬೆಂಗಳೂರು(ಏ.30): ಮಹಾಮಾರಿ ಕೊರೋನಾದಿಂದ ನಗರದ ಬೆಳ್ಳಂದೂರು ಕೆರೆ ನೊರೆ ಮುಕ್ತವಾಗಿವೆ. ಹೌದು, ಲಾಕ್‌ಡೌನ್‌ ಘೋಷಣೆ ಯಾದಾಗಿಬಿಂದ ಕೆರೆ ಸುತ್ತಮುತ್ತ ಇದ್ದ ನೂರಾರು ಫ್ಯಾಕ್ಟರಿಗಳು ಬಂದ್‌ ಆಗಿವೆ. ಹೀಗಾಗಿ ಫ್ಯಾಕ್ಟರಿಗಳಿಂದ ಬರುತ್ತಿದ್ದ ಮಲೀನಯುಕ್ತ ತ್ಯಾಜ್ಯದಿಂದ ಕೆರೆ ಸಂಪೂರ್ಣವಾಗಿ ಹಾಳಾಗಿತ್ತು. 

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ಇದೀಗ ಬೆಳ್ಳಂದೂರು ಕೆರೆಯ ನೀರು ಸಂಪೂರ್ಣವಾಗಿ ತಿಳಿಯಾಗಿದೆ. ಮೊದಲು ಈ ಕೆರೆಯಲ್ಲಿ ವಿಷಯುಕ್ತ ಅಂಶಗಳು ಹೆಚ್ಚಾಗಿದ್ದವು. ಇದರಿಂದ ಈ ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೊರೆ ಉಂಟಾಗಿತ್ತು. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ