ಕೊರೊನಾ ಸೋಂಕಿತೆ ಶವಸಂಸ್ಕಾರಕ್ಕೆ ಬಳ್ಳಾರಿನ ಜನ ಅಡ್ಡಿ; ವಾಗ್ವಾದಕ್ಕಿಳಿದ ಸೋಮಶೇಖರ್ ರೆಡ್ಡಿ

ಕೊರೊನಾ ಸೋಂಕಿತೆ ಶವಸಂಸ್ಕಾರಕ್ಕೆ ಬಳ್ಳಾರಿನ ಜನ ಅಡ್ಡಿ; ವಾಗ್ವಾದಕ್ಕಿಳಿದ ಸೋಮಶೇಖರ್ ರೆಡ್ಡಿ

Published : Jun 23, 2020, 12:58 PM IST

ಕೊರೊನಾ ಸೋಂಕಿತೆ ಶವಸಂಸ್ಕಾರಕ್ಕೆ ಬಳ್ಳಾರಿನ ಜನ ಅಡ್ಡಿಪಡಿಸಿದ್ದಾರೆ. ಶಾಸಕ ಸೋಮಶೇಖರ್ ರೆಡ್ಡಿ ಜನತೆಯ ಜೊತೆ ಪ್ರತಿಭಟನೆಗೆ ನಿಂತಿದ್ದಾರೆ. ಬಳ್ಳಾರಿ ಮೋಕಾರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಈ ಘಟನೆ ನಡೆದಿದೆ.  ಈ ರುದ್ರಭೂಮಿಯಲ್ಲಿ ಸಂಸ್ಕಾರ ಬೇಡ. ಊರ ಹೊರಗೆ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡಿ ಎನ್ನುವುದು ಜನರ ಆಕ್ರೋಶ. ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 23): ಕೊರೊನಾ ಸೋಂಕಿತೆ ಶವಸಂಸ್ಕಾರಕ್ಕೆ ಬಳ್ಳಾರಿನ ಜನ ಅಡ್ಡಿಪಡಿಸಿದ್ದಾರೆ. ಶಾಸಕ ಸೋಮಶೇಖರ್ ರೆಡ್ಡಿ ಜನತೆಯ ಜೊತೆ ಪ್ರತಿಭಟನೆಗೆ ನಿಂತಿದ್ದಾರೆ. ಬಳ್ಳಾರಿ ಮೋಕಾರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಈ ಘಟನೆ ನಡೆದಿದೆ.  ಈ ರುದ್ರಭೂಮಿಯಲ್ಲಿ ಸಂಸ್ಕಾರ ಬೇಡ. ಊರ ಹೊರಗೆ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡಿ ಎನ್ನುವುದು ಜನರ ಆಕ್ರೋಶ. ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!